ಬಿಗ್ ಬಾಸ್ ಮನೆಯಿಂದ ಅನುಪಮಾ ಗೌಡ ಎಲಿಮಿನೇಟ್ ಆಗಲು ಕಾರಣವಾದ ಅಂಶಗಳಿವು
ಅನುಪಮಾ ಗೌಡ ಅವರು ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್ನಿಂದ ಎಲಿಮಿನೇಟ್ ಆಗಿದ್ದಾರೆ. ಅನುಪಮಾ ಫಿನಾಲೆ ತಲುಪಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಆ ಊಹೆ ತಪ್ಪಾಗಿದೆ.
Updated on:Dec 19, 2022 | 8:43 AM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಒಟಿಟಿ ಸೀಸನ್ ಪೂರ್ಣಗೊಂಡು ಈಗ ಟಿವಿ ಸೀಸನ್ ಕೂಡ ಮುಗಿಯುವ ಹಂತಕ್ಕೆ ಬಂದು ನಿಂತಿದೆ.

ಅನುಪಮಾ ಗೌಡ ಅವರು ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್ನಿಂದ ಎಲಿಮಿನೇಟ್ ಆಗಿದ್ದಾರೆ. ಅನುಪಮಾ ಫಿನಾಲೆ ತಲುಪಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಆ ಊಹೆ ತಪ್ಪಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಪ್ರಬಲ ಸ್ಪರ್ಧಿಗಳ ಮಧ್ಯೆ ಅನುಪಮಾ ಸೆಣೆಸಬೇಕಿತ್ತು. ಇದು ಅನುಪಮಾ ಎಲಿಮಿನೇಟ್ ಆಗಲು ಪ್ರಮುಖ ಕಾರಣ.

ಅನುಪಮಾ ಅವರು ಈ ಮೊದಲು ಬಿಗ್ ಬಾಸ್ಗೆ ಬಂದಿದ್ದರು. ಹೀಗಾಗಿ, ಜನರು ಅವರಿಂದ ಇನ್ನೂ ಹೆಚ್ಚಿನ ಪರ್ಫಾರ್ಮೆನ್ಸ್ ನಿರೀಕ್ಷೆ ಮಾಡುತ್ತಿದ್ದರು.

ಆದರೆ, ಆ ನಿರೀಕ್ಷೆ ತಲುಪಲು ಅನುಪಮಾ ಬಳಿ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಕಡಿಮೆ ವೋಟ್ ಪಡೆದು ಅವರು ಮನೆಯಿಂದ ಹೊರ ನಡೆದಿದ್ದಾರೆ.
Published On - 8:40 am, Mon, 19 December 22
Related Photo Gallery
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ
ಮದುವೆಗೆ ಮುನ್ನ ಥಲಸ್ಸೆಮಿಯಾ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ?
ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಕಾನೂನು ಹೋರಾಟಕ್ಕಿಳ್ಳಿದ ಕಾಂಗ್ರೆಸ್
ಕಿಂಗ್ ಕೊಹ್ಲಿ ವಿಕೆಟ್ ಕಿತ್ತ ಯುವ ವೇಗಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು




