AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ಅನುಪಮಾ ಗೌಡ ಎಲಿಮಿನೇಟ್ ಆಗಲು ಕಾರಣವಾದ ಅಂಶಗಳಿವು

ಅನುಪಮಾ ಗೌಡ ಅವರು ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದಾರೆ. ಅನುಪಮಾ ಫಿನಾಲೆ ತಲುಪಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಆ ಊಹೆ ತಪ್ಪಾಗಿದೆ.

TV9 Web
| Edited By: |

Updated on:Dec 19, 2022 | 8:43 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಒಟಿಟಿ ಸೀಸನ್​ ಪೂರ್ಣಗೊಂಡು ಈಗ ಟಿವಿ ಸೀಸನ್ ಕೂಡ ಮುಗಿಯುವ ಹಂತಕ್ಕೆ ಬಂದು ನಿಂತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಒಟಿಟಿ ಸೀಸನ್​ ಪೂರ್ಣಗೊಂಡು ಈಗ ಟಿವಿ ಸೀಸನ್ ಕೂಡ ಮುಗಿಯುವ ಹಂತಕ್ಕೆ ಬಂದು ನಿಂತಿದೆ.

1 / 5
ಅನುಪಮಾ ಗೌಡ ಅವರು ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದಾರೆ. ಅನುಪಮಾ ಫಿನಾಲೆ ತಲುಪಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಆ ಊಹೆ ತಪ್ಪಾಗಿದೆ.

ಅನುಪಮಾ ಗೌಡ ಅವರು ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದಾರೆ. ಅನುಪಮಾ ಫಿನಾಲೆ ತಲುಪಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಆ ಊಹೆ ತಪ್ಪಾಗಿದೆ.

2 / 5
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಪ್ರಬಲ ಸ್ಪರ್ಧಿಗಳ ಮಧ್ಯೆ ಅನುಪಮಾ ಸೆಣೆಸಬೇಕಿತ್ತು. ಇದು ಅನುಪಮಾ ಎಲಿಮಿನೇಟ್ ಆಗಲು ಪ್ರಮುಖ ಕಾರಣ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಪ್ರಬಲ ಸ್ಪರ್ಧಿಗಳ ಮಧ್ಯೆ ಅನುಪಮಾ ಸೆಣೆಸಬೇಕಿತ್ತು. ಇದು ಅನುಪಮಾ ಎಲಿಮಿನೇಟ್ ಆಗಲು ಪ್ರಮುಖ ಕಾರಣ.

3 / 5
ಅನುಪಮಾ ಅವರು ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಹೀಗಾಗಿ, ಜನರು ಅವರಿಂದ ಇನ್ನೂ ಹೆಚ್ಚಿನ ಪರ್ಫಾರ್ಮೆನ್ಸ್ ನಿರೀಕ್ಷೆ ಮಾಡುತ್ತಿದ್ದರು.

ಅನುಪಮಾ ಅವರು ಈ ಮೊದಲು ಬಿಗ್ ಬಾಸ್​ಗೆ ಬಂದಿದ್ದರು. ಹೀಗಾಗಿ, ಜನರು ಅವರಿಂದ ಇನ್ನೂ ಹೆಚ್ಚಿನ ಪರ್ಫಾರ್ಮೆನ್ಸ್ ನಿರೀಕ್ಷೆ ಮಾಡುತ್ತಿದ್ದರು.

4 / 5
ಆದರೆ, ಆ ನಿರೀಕ್ಷೆ ತಲುಪಲು ಅನುಪಮಾ ಬಳಿ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಕಡಿಮೆ ವೋಟ್ ಪಡೆದು ಅವರು ಮನೆಯಿಂದ ಹೊರ ನಡೆದಿದ್ದಾರೆ.

ಆದರೆ, ಆ ನಿರೀಕ್ಷೆ ತಲುಪಲು ಅನುಪಮಾ ಬಳಿ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಕಡಿಮೆ ವೋಟ್ ಪಡೆದು ಅವರು ಮನೆಯಿಂದ ಹೊರ ನಡೆದಿದ್ದಾರೆ.

5 / 5

Published On - 8:40 am, Mon, 19 December 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು