AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಮದುವೆ ಆಗದೆ ಇರಲು ಕಾರಣವಾಯ್ತು ಆ ಒಂದು ವಿಚಾರ; ಮೌನ ಮುರಿದ ನಟ

ಎಲ್ಲರೂ ಒಂದು ಹಂತಕ್ಕೆ ಸೆಟಲ್​ ಆದ ನಂತರ ಮದುವೆ ಆಗೋಕೆ ಇಷ್ಟಪಡುತ್ತಾರೆ. ಆದರೆ, ಪ್ರಭಾಸ್​ ವಿಚಾರದಲ್ಲಿ ಹಾಗಿಲ್ಲ. ಅವರ ಬಳಿ ಎಲ್ಲವೂ ಇದೆ. ಆದರೆ, ಮದುವೆ ಮಾತ್ರ ಆಗುವ ಗೋಜಿಗೆ ಹೋಗಿಲ್ಲ.

TV9 Web
| Edited By: |

Updated on:Mar 03, 2022 | 5:15 PM

Share
ನಟ ಪ್ರಭಾಸ್​ ಅವರ ವಯಸ್ಸು ಈಗ 42. ಅವರು ಪ್ರತಿ ಸಿನಿಮಾಗೆ ಕೋಟಿಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಮೂರು ದೊಡ್ಡ ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಅನೇಕ ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿ ಇವೆ. ಆದರೆ, ಈ ವರೆಗೆ ಅವರು ಮದುವೆ ಮಾತ್ರ ಆಗಿಲ್ಲ.

ನಟ ಪ್ರಭಾಸ್​ ಅವರ ವಯಸ್ಸು ಈಗ 42. ಅವರು ಪ್ರತಿ ಸಿನಿಮಾಗೆ ಕೋಟಿಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಮೂರು ದೊಡ್ಡ ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಅನೇಕ ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿ ಇವೆ. ಆದರೆ, ಈ ವರೆಗೆ ಅವರು ಮದುವೆ ಮಾತ್ರ ಆಗಿಲ್ಲ.

1 / 5
ಎಲ್ಲರೂ ಒಂದು ಹಂತಕ್ಕೆ ಸೆಟಲ್​ ಆದ ನಂತರ ಮದುವೆ ಆಗೋಕೆ ಇಷ್ಟಪಡುತ್ತಾರೆ. ಆದರೆ, ಪ್ರಭಾಸ್​ ವಿಚಾರದಲ್ಲಿ ಹಾಗಿಲ್ಲ. ಅವರ ಬಳಿ ಎಲ್ಲವೂ ಇದೆ. ಆದರೆ, ಮದುವೆ ಮಾತ್ರ ಆಗುವ ಗೋಜಿಗೆ ಹೋಗಿಲ್ಲ. ಈ ವಿಚಾರದಲ್ಲಿ ಅವರ ಅಭಿಮಾನಿಗಳಲ್ಲಿ ಕುತೂಹಲ ಇದೆ. ಈಗ ಏಕೆ ಮದುವೆ ಆಗಿಲ್ಲ ಎನ್ನುವ ಪ್ರಶ್ನೆಗೆ ಪ್ರಭಾಸ್ ಉತ್ತರ ನೀಡಿದ್ದಾರೆ.

ಎಲ್ಲರೂ ಒಂದು ಹಂತಕ್ಕೆ ಸೆಟಲ್​ ಆದ ನಂತರ ಮದುವೆ ಆಗೋಕೆ ಇಷ್ಟಪಡುತ್ತಾರೆ. ಆದರೆ, ಪ್ರಭಾಸ್​ ವಿಚಾರದಲ್ಲಿ ಹಾಗಿಲ್ಲ. ಅವರ ಬಳಿ ಎಲ್ಲವೂ ಇದೆ. ಆದರೆ, ಮದುವೆ ಮಾತ್ರ ಆಗುವ ಗೋಜಿಗೆ ಹೋಗಿಲ್ಲ. ಈ ವಿಚಾರದಲ್ಲಿ ಅವರ ಅಭಿಮಾನಿಗಳಲ್ಲಿ ಕುತೂಹಲ ಇದೆ. ಈಗ ಏಕೆ ಮದುವೆ ಆಗಿಲ್ಲ ಎನ್ನುವ ಪ್ರಶ್ನೆಗೆ ಪ್ರಭಾಸ್ ಉತ್ತರ ನೀಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ನಡೆದಿದೆ. ಈ ವೇಳೆ ಪ್ರಭಾಸ್​ ಕೂಡ ಇದ್ದರು. ಮಾಧ್ಯಮಗಳ ಜತೆ ಮಾತನಾಡುವಾಗ, ಸಿನಿಮಾ ವಿಚಾರದ ಜತೆಗೆ ಮದುವೆ ಬಗ್ಗೆಯೂ ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿಯೇ ಉತ್ತರಿಸಿದ್ದಾರೆ.

‘ರಾಧೆ ಶ್ಯಾಮ್​’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ನಡೆದಿದೆ. ಈ ವೇಳೆ ಪ್ರಭಾಸ್​ ಕೂಡ ಇದ್ದರು. ಮಾಧ್ಯಮಗಳ ಜತೆ ಮಾತನಾಡುವಾಗ, ಸಿನಿಮಾ ವಿಚಾರದ ಜತೆಗೆ ಮದುವೆ ಬಗ್ಗೆಯೂ ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿಯೇ ಉತ್ತರಿಸಿದ್ದಾರೆ.

3 / 5
‘ರಾಧೆ ಶ್ಯಾಮ್​’ ಸಿನಿಮಾದಲ್ಲಿ ಕೈ ನೋಡಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಇದೇ ಮಾದರಿಯಲ್ಲೇ ಅವರು ಈಗ ಉತ್ತರಿಸಿದ್ದಾರೆ. ‘ಪ್ರೀತಿ ವಿಚಾರದಲ್ಲಿ ನನ್ನ ಪ್ರಿಡಿಕ್ಷನ್​ಗಳು ಯಾವಾಗಲೂ ವಿಫಲವಾಗಿದೆ. ಹೀಗಾಗಿ ಈವರೆಗೆ ಮದುವೆ ಆಗಿಲ್ಲ’ ಎಂದಿದ್ದಾರೆ ಪ್ರಭಾಸ್.

‘ರಾಧೆ ಶ್ಯಾಮ್​’ ಸಿನಿಮಾದಲ್ಲಿ ಕೈ ನೋಡಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಇದೇ ಮಾದರಿಯಲ್ಲೇ ಅವರು ಈಗ ಉತ್ತರಿಸಿದ್ದಾರೆ. ‘ಪ್ರೀತಿ ವಿಚಾರದಲ್ಲಿ ನನ್ನ ಪ್ರಿಡಿಕ್ಷನ್​ಗಳು ಯಾವಾಗಲೂ ವಿಫಲವಾಗಿದೆ. ಹೀಗಾಗಿ ಈವರೆಗೆ ಮದುವೆ ಆಗಿಲ್ಲ’ ಎಂದಿದ್ದಾರೆ ಪ್ರಭಾಸ್.

4 / 5
ಈ ಮೊದಲು ಅನುಷ್ಕಾ ಶೆಟ್ಟಿ ಜತೆ ಪ್ರಭಾಸ್ ಹೆಸರು ತಳುಕು ಹಾಕಿಕೊಂಡಿತ್ತು. ಅನುಷ್ಕಾ ಕೂಡ ಈವರೆಗೆ ಮದುವೆ ಆಗಿಲ್ಲ. ‘ಬಾಹುಬಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆದರೆ, ಕೆಲ ಸಮಯದ ನಂತರ ಈ ವಿಚಾರದ ಬಗ್ಗೆ ಯಾವುದೇ ಅಪ್​ಡೇಟ್​ ಬರಲಿಲ್ಲ.

ಈ ಮೊದಲು ಅನುಷ್ಕಾ ಶೆಟ್ಟಿ ಜತೆ ಪ್ರಭಾಸ್ ಹೆಸರು ತಳುಕು ಹಾಕಿಕೊಂಡಿತ್ತು. ಅನುಷ್ಕಾ ಕೂಡ ಈವರೆಗೆ ಮದುವೆ ಆಗಿಲ್ಲ. ‘ಬಾಹುಬಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆದರೆ, ಕೆಲ ಸಮಯದ ನಂತರ ಈ ವಿಚಾರದ ಬಗ್ಗೆ ಯಾವುದೇ ಅಪ್​ಡೇಟ್​ ಬರಲಿಲ್ಲ.

5 / 5

Published On - 3:59 pm, Thu, 3 March 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!