AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Edited By: |

Updated on: Dec 25, 2021 | 3:19 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 5
ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

2 / 5
ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

3 / 5
ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

4 / 5
ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ