AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Edited By: |

Updated on: Dec 25, 2021 | 3:19 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 5
ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

2 / 5
ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

3 / 5
ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

4 / 5
ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ