AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 25, 2021 | 3:19 PM

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 5
ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

2 / 5
ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

3 / 5
ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

4 / 5
ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್