‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ
‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.
Updated on: Dec 25, 2021 | 3:19 PM
Share

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

ಬೇರೆ ಭಾಷೆಯಿಂದ ಆಫರ್ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery
ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ
ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್ನಿಂದ ಎಸ್ಐಆರ್ ಆರಂಭ ಸಾಧ್ಯತೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ




