AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನಲ್ಲಿ ಅದ್ದೂರಿಯಾಗಿ ನಡೆದ ಬುಡಕಟ್ಟು ಸಂಸ್ಕೃತಿ ಉತ್ಸವದ ಝಲಕ್ ಇಲ್ಲಿದೆ ನೋಡಿ

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ತೋಡ್ಲಾರಹಟ್ಟಿ ಗ್ರಾಮದ ಬಳಿ ಮ್ಯಾಸ ಬೇಡ ಸಮುದಾಯದ ಜನರು ನಾಡಿನ ಒಳಿತಿಗಾಗಿ ಪ್ರತಿವರ್ಷ ಶೂನ್ಯದ ಮಾರಮ್ಮ ದೇವಿಯ ಪೂಜೆ, ಉತ್ಸವವನ್ನ ನಡೆಸುತ್ತಾರೆ.

TV9 Web
| Edited By: |

Updated on: Jan 22, 2023 | 12:41 PM

Share
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೋಡ್ಲಾರಹಟ್ಟಿ ಗ್ರಾಮದ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಇಲ್ಲಿನ ಬುಡಕಟ್ಟು ಜನಾಂಗವು ಶೂನ್ಯದ ಮಾರಮ್ಮ ದೇವಿಯ ಉತ್ಸವ ಆಚರಿಸುವ ಮೂಲಕ ನಾಡಿನ ಒಳಿತಿಗೆ ಪ್ರಾರ್ಥಿಸುತ್ತಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೋಡ್ಲಾರಹಟ್ಟಿ ಗ್ರಾಮದ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಇಲ್ಲಿನ ಬುಡಕಟ್ಟು ಜನಾಂಗವು ಶೂನ್ಯದ ಮಾರಮ್ಮ ದೇವಿಯ ಉತ್ಸವ ಆಚರಿಸುವ ಮೂಲಕ ನಾಡಿನ ಒಳಿತಿಗೆ ಪ್ರಾರ್ಥಿಸುತ್ತಾರೆ.

1 / 8
ದೇವಿಗೆ ನಿರ್ಮಿಸಿದ್ದ ಗುಡಿಯನ್ನು ಹೊತ್ತು ಸೀಮೆ ದಾಟಿಸಿದರು. ಆ ಮೂಲಕ ನಾಡು ಸಮೃದ್ಧಿಯಿಂದರಲಿ, ದೇವರ ಎತ್ತುಗಳಿಗೂ ಮೇವು, ನೀರು ಕೊರತೆ ಆಗದಿರಲಿ, ಕೃಷಿ ಕಾಯಕ ಸಮೃದ್ಧಿ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ದೇವಿಗೆ ನಿರ್ಮಿಸಿದ್ದ ಗುಡಿಯನ್ನು ಹೊತ್ತು ಸೀಮೆ ದಾಟಿಸಿದರು. ಆ ಮೂಲಕ ನಾಡು ಸಮೃದ್ಧಿಯಿಂದರಲಿ, ದೇವರ ಎತ್ತುಗಳಿಗೂ ಮೇವು, ನೀರು ಕೊರತೆ ಆಗದಿರಲಿ, ಕೃಷಿ ಕಾಯಕ ಸಮೃದ್ಧಿ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

2 / 8
ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ ದೇವರ ಎತ್ತುಗಳ ಮೆರವಣಿಗೆ ನಡೆಸಿ ಹೂವು, ಬಾಳೆಹಣ್ಣು, ಮಂಡಕ್ಕಿಯನ್ನು ದೇವರೆತ್ತುಗಳ ಮೇಲೆ ಹಾಕಿ ಹರಕೆ ತೀರಿಸಿದರು.

ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ ದೇವರ ಎತ್ತುಗಳ ಮೆರವಣಿಗೆ ನಡೆಸಿ ಹೂವು, ಬಾಳೆಹಣ್ಣು, ಮಂಡಕ್ಕಿಯನ್ನು ದೇವರೆತ್ತುಗಳ ಮೇಲೆ ಹಾಕಿ ಹರಕೆ ತೀರಿಸಿದರು.

3 / 8
ಮ್ಯಾಸ ಬೇಡ ಸಮುದಾಯದ ಜನರು ಶೂನ್ಯದ ಮಾರಮ್ಮ ಉತ್ಸವ ಆಚರಿಸಿದರು. ಊರ ಬಳಿಯ ಬಯಲಲ್ಲಿ ಶೂನ್ಯದ ಮಾರಮ್ಮ ದೇವಿಯ ಗುಬ್ಬದ ಗುಡಿ ನಿರ್ಮಿಸಿ ಎರಡು ದಿನಗಳ ಕಾಲ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿದರು.

ಮ್ಯಾಸ ಬೇಡ ಸಮುದಾಯದ ಜನರು ಶೂನ್ಯದ ಮಾರಮ್ಮ ಉತ್ಸವ ಆಚರಿಸಿದರು. ಊರ ಬಳಿಯ ಬಯಲಲ್ಲಿ ಶೂನ್ಯದ ಮಾರಮ್ಮ ದೇವಿಯ ಗುಬ್ಬದ ಗುಡಿ ನಿರ್ಮಿಸಿ ಎರಡು ದಿನಗಳ ಕಾಲ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿದರು.

4 / 8
ದೇವಿಗೆ ನಿರ್ಮಿಸಿದ್ದ ಗುಡಿಯನ್ನು ಹೊತ್ತು ಸೀಮೆ ದಾಟಿಸಿದರು. ಆ ಮೂಲಕ ನಾಡು ಸಮೃದ್ಧಿಯಿಂದರಲಿ, ದೇವರ ಎತ್ತುಗಳಿಗೂ ಮೇವು, ನೀರು ಕೊರತೆ ಆಗದಿರಲಿ, ಕೃಷಿ ಕಾಯಕ ಸಮೃದ್ಧಿ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ದೇವಿಗೆ ನಿರ್ಮಿಸಿದ್ದ ಗುಡಿಯನ್ನು ಹೊತ್ತು ಸೀಮೆ ದಾಟಿಸಿದರು. ಆ ಮೂಲಕ ನಾಡು ಸಮೃದ್ಧಿಯಿಂದರಲಿ, ದೇವರ ಎತ್ತುಗಳಿಗೂ ಮೇವು, ನೀರು ಕೊರತೆ ಆಗದಿರಲಿ, ಕೃಷಿ ಕಾಯಕ ಸಮೃದ್ಧಿ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

5 / 8
ಇನ್ನು ಎರಡು ದಿನಗಳ ಕಾಲ ನಡೆಯುವ ಈ ಉತ್ಸವದ ವೇಳೆ ಶೂನ್ಯದ ಮಾರಮ್ಮ ದೇವಿ ಗುಡಿ ಜೊತೆಗೆ ಮುತ್ತಯ್ಯಗಳ ದೇವರು, ಗಾದ್ರಿ ದೇವರು, ಬಂಗಾರ ದೇವರು, ಓಬಳ ದೇವರು ಮತ್ತು ಬೊಮ್ಮ ದೇವರುಗಳಿಗೆ ಗಿಡಮರಗಳ ತಪ್ಪಲಿನಿಂದ (ಪದಿ) ಗುಡಿ ನಿರ್ಮಿಸಿ ಪೂಜಿಸಲಾಗುತ್ತದೆ.

ಇನ್ನು ಎರಡು ದಿನಗಳ ಕಾಲ ನಡೆಯುವ ಈ ಉತ್ಸವದ ವೇಳೆ ಶೂನ್ಯದ ಮಾರಮ್ಮ ದೇವಿ ಗುಡಿ ಜೊತೆಗೆ ಮುತ್ತಯ್ಯಗಳ ದೇವರು, ಗಾದ್ರಿ ದೇವರು, ಬಂಗಾರ ದೇವರು, ಓಬಳ ದೇವರು ಮತ್ತು ಬೊಮ್ಮ ದೇವರುಗಳಿಗೆ ಗಿಡಮರಗಳ ತಪ್ಪಲಿನಿಂದ (ಪದಿ) ಗುಡಿ ನಿರ್ಮಿಸಿ ಪೂಜಿಸಲಾಗುತ್ತದೆ.

6 / 8
ಬಾಳೆಹಣ್ಣು ಬೆಲ್ಲವನ್ನು ನೆಲಕ್ಕೆ ಹಾಕಿದಾಗ ಪೂಜಾರಿಗಳು ಕೈಯಿಂದ ಮುಟ್ಟದೆ ಬಾಯಿಂದ ಸ್ವೀಕರಿಸುವ  ಮಣೇವು ಆಚರಣೆ ನಡೆಯುತ್ತದೆ. ಬಳಿಕ ದೇವರನ್ನು ಸಾಗ ಹಾಕಿ ಭಕ್ತರು ಪ್ರಸಾದ ಸ್ವೀಕರಿಸುವ ಮೂಲಕ ಶೂನ್ಯದ ಮಾರಮ್ಮ ಸಮಾಪ್ತಿಗೊಳ್ಳುತ್ತದೆ.

ಬಾಳೆಹಣ್ಣು ಬೆಲ್ಲವನ್ನು ನೆಲಕ್ಕೆ ಹಾಕಿದಾಗ ಪೂಜಾರಿಗಳು ಕೈಯಿಂದ ಮುಟ್ಟದೆ ಬಾಯಿಂದ ಸ್ವೀಕರಿಸುವ ಮಣೇವು ಆಚರಣೆ ನಡೆಯುತ್ತದೆ. ಬಳಿಕ ದೇವರನ್ನು ಸಾಗ ಹಾಕಿ ಭಕ್ತರು ಪ್ರಸಾದ ಸ್ವೀಕರಿಸುವ ಮೂಲಕ ಶೂನ್ಯದ ಮಾರಮ್ಮ ಸಮಾಪ್ತಿಗೊಳ್ಳುತ್ತದೆ.

7 / 8
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ತೊಡ್ಲಾರಹಟ್ಟಿ ಬಳಿ ಸುಗ್ಗಿ ಹಬ್ಬದ ಬಳಿಕ ಮ್ಯಾಸಬೇಡ ಸಮುದಾಯದ ಜನರು ಶೂನ್ಯದ ಮಾರಮ್ಮ ದೇವಿಯ ಉತ್ಸವ ಆಚರಿಸುತ್ತಾರೆ. ಈ ವಿಶೇಷ ಆಚರಣೆಯಿಂದಾಗಿ ಪಶು ಪಾಲನೆ ಮತ್ತು ಕೃಷಿ ಕಾಯಕ ಸಮೃದ್ಧಿ ಕಾಣುತ್ತದೆ ಎಂಬುದು ಬುಡಕಟ್ಟು ಸಮುದಾಯದ ಜನರ ನಂಬಿಕೆ ಆಗಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ತೊಡ್ಲಾರಹಟ್ಟಿ ಬಳಿ ಸುಗ್ಗಿ ಹಬ್ಬದ ಬಳಿಕ ಮ್ಯಾಸಬೇಡ ಸಮುದಾಯದ ಜನರು ಶೂನ್ಯದ ಮಾರಮ್ಮ ದೇವಿಯ ಉತ್ಸವ ಆಚರಿಸುತ್ತಾರೆ. ಈ ವಿಶೇಷ ಆಚರಣೆಯಿಂದಾಗಿ ಪಶು ಪಾಲನೆ ಮತ್ತು ಕೃಷಿ ಕಾಯಕ ಸಮೃದ್ಧಿ ಕಾಣುತ್ತದೆ ಎಂಬುದು ಬುಡಕಟ್ಟು ಸಮುದಾಯದ ಜನರ ನಂಬಿಕೆ ಆಗಿದೆ.

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು