AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿರುವ ಸಿರಿಮನೆ ಫಾಲ್ಸ್​ ; ಇಲ್ಲಿವೆ ಫೋಟೋಸ್

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jul 09, 2023 | 9:12 AM

Share
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

1 / 7
ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

2 / 7
ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

3 / 7
ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

4 / 7
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

5 / 7
ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

6 / 7
ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

7 / 7

Published On - 9:12 am, Sun, 9 July 23

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ