AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿರುವ ಸಿರಿಮನೆ ಫಾಲ್ಸ್​ ; ಇಲ್ಲಿವೆ ಫೋಟೋಸ್

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jul 09, 2023 | 9:12 AM

Share
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

1 / 7
ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

2 / 7
ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

3 / 7
ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

4 / 7
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

5 / 7
ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

6 / 7
ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

7 / 7

Published On - 9:12 am, Sun, 9 July 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?