AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿರುವ ಸಿರಿಮನೆ ಫಾಲ್ಸ್​ ; ಇಲ್ಲಿವೆ ಫೋಟೋಸ್

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 09, 2023 | 9:12 AM

Share
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

1 / 7
ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

2 / 7
ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

3 / 7
ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

4 / 7
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

5 / 7
ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

6 / 7
ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

7 / 7

Published On - 9:12 am, Sun, 9 July 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್