AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿರುವ ಸಿರಿಮನೆ ಫಾಲ್ಸ್​ ; ಇಲ್ಲಿವೆ ಫೋಟೋಸ್

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 09, 2023 | 9:12 AM

Share
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

1 / 7
ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

2 / 7
ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

3 / 7
ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

4 / 7
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

5 / 7
ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

6 / 7
ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

7 / 7

Published On - 9:12 am, Sun, 9 July 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?