AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಲ್ಲಿ ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿರುವ ಸಿರಿಮನೆ ಫಾಲ್ಸ್​ ; ಇಲ್ಲಿವೆ ಫೋಟೋಸ್

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 09, 2023 | 9:12 AM

Share
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಹಚ್ಚ ಹಸಿರಿನ ನಡುವೆ ಧುಮುಕುತ್ತಿರುವ ಜಲಪಾತ, ನೋಡುಗರನ್ನೊಮ್ಮೆ ಮಂತ್ರಮುಗ್ಧರನ್ನಾಗಿಸುತ್ತದೆ.

1 / 7
ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

ಅದರಂತೆ ಚಿಕ್ಕಮಗಳೂರಿನ ಸಿರಿಮನೆ ಫಾಲ್ಸ್​ ಧಾರಕಾರ ಮಳೆಗೆ ದಟ್ಟಡವಿಯ ನಡುವೆ ಹರಿದು ಬರುತ್ತಿದ್ದು, ನೋಡಲು ಎರಡು ಕಣ್ಣುಗಳು ಸಾಲದಂತಿದೆ.

2 / 7
ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

ಹೌದು ಮಳೆಗಾಲ ಬಂತೆಂದರೆ ಜಲಪಾತಗಳು ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ತಮ್ಮ ರಜೆಗಳನ್ನ ಇದಕ್ಕೆಂದೇ ಮೀಸಲಿಡುತ್ತಾರೆ.

3 / 7
ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಮಲೆನಾಡಿನಲ್ಲಿ ಸುರಿದ ಮಳೆಯಿಂದ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಸಿರಿಮನೆ‌ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

4 / 7
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಪ್ರವಾಸಿಗರನ್ನ ಎತ್ತಲೂ ಕರೆದಕೊಂಡು ಹೋಗುತ್ತದೆ.

5 / 7
ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇನ್ನು ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಬರೊಬ್ಬರಿ 100 ಅಡಿ ಎತ್ತರದಿಂದ ದುಮ್ಮಿಕ್ಕುತ್ತದೆ. ಇದನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

6 / 7
ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

ಮುಂಗಾರು ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್​ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.

7 / 7

Published On - 9:12 am, Sun, 9 July 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್