AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sweet Corn: ಚಳಿಗಾಲದಲ್ಲಿ ಸ್ವೀಟ್ ಕಾರ್ನ್ ತಿನ್ನುವುದರಿಂದಾಗುವ ಲಾಭಗಳೇನು ಗೊತ್ತಾ: ಇಲ್ಲಿದೆ ಮಾಹಿತಿ

ನಾವು ಆರೋಗ್ಯವಾಗಿರಬೇಕಾದರೆ.. ಮೊದಲು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಚಳಿಗಾಲದಲ್ಲಿ ಸ್ವೀಟ್ ಕಾರ್ನ್ ತಿನ್ನುವುದರಿಂದ ಆಗುವ ಲಾಭಗಳೇನು ಎಂದು ತಿಳಿದುಕೋಣ.

TV9 Web
| Edited By: |

Updated on: Jan 09, 2023 | 7:00 AM

Share
ಸ್ವೀಟ್ ಕಾರ್ನ್ ಆರೋಗ್ಯಕರ ತರಕಾರಿಗಳಲ್ಲಿ ಒಂದು. ಇದು ಮೃದು ಮತ್ತು 
ರುಚಿಕರವಾಗಿರುತ್ತದೆ. ವಿವಿಧ ರೀತಿಯ 
ಅಡುಗೆಗಳಲ್ಲಿ ಬಳಸಲಾಗುತ್ತದೆ. ಅದರಲ್ಲೂ ಸಲಾಡ್ ಮಾಡುವುದಾದರೆ ಅದರಲ್ಲಿ
ಸ್ವಲ್ಪ ಸ್ವೀಟ್ ಕಾರ್ನ್ ಹಾಕಿದರೆ ತುಂಬಾ ಟೇಸ್ಟಿ ಮತ್ತು ಉತ್ತಮವಾಗಿರುತ್ತದೆ. 
ಸ್ವೀಟ್ ಕಾರ್ನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಸ್ವೀಟ್ ಕಾರ್ನ್ ಆರೋಗ್ಯಕರ ತರಕಾರಿಗಳಲ್ಲಿ ಒಂದು. ಇದು ಮೃದು ಮತ್ತು ರುಚಿಕರವಾಗಿರುತ್ತದೆ. ವಿವಿಧ ರೀತಿಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಅದರಲ್ಲೂ ಸಲಾಡ್ ಮಾಡುವುದಾದರೆ ಅದರಲ್ಲಿ ಸ್ವಲ್ಪ ಸ್ವೀಟ್ ಕಾರ್ನ್ ಹಾಕಿದರೆ ತುಂಬಾ ಟೇಸ್ಟಿ ಮತ್ತು ಉತ್ತಮವಾಗಿರುತ್ತದೆ. ಸ್ವೀಟ್ ಕಾರ್ನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

1 / 5
ಸ್ವೀಟ್ ಕಾರ್ನ್ ಇದು ಹೃದ್ರೋಗ ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿಗಳಿಗೆ
ತುಂಬಾ ಪರಿಣಾಮಕಾರಿಯಾಗಿದೆ. ತೂಕ ಹೆಚ್ಚಿಸಲು ಕೂಡ ಸಹಕಾರಿಯಾಗಿದೆ.

ಸ್ವೀಟ್ ಕಾರ್ನ್ ಇದು ಹೃದ್ರೋಗ ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿಗಳಿಗೆ ತುಂಬಾ ಪರಿಣಾಮಕಾರಿಯಾಗಿದೆ. ತೂಕ ಹೆಚ್ಚಿಸಲು ಕೂಡ ಸಹಕಾರಿಯಾಗಿದೆ.

2 / 5
ಒಂದು ಕಪ್ ಸ್ವೀಟ್ ಕಾರ್ನ್ 342 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಹಾಗಾಗಿ ಬೇಗ 
ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಸ್ವೀಟ್ ಕಾರ್ನ್ ತಿನ್ನಲು ಆರಂಭಿಸಬಹುದು. 
ಇದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಒಂದು ಕಪ್ ಸ್ವೀಟ್ ಕಾರ್ನ್ 342 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಹಾಗಾಗಿ ಬೇಗ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಸ್ವೀಟ್ ಕಾರ್ನ್ ತಿನ್ನಲು ಆರಂಭಿಸಬಹುದು. ಇದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

3 / 5
ಸ್ವೀಟ್ ಕಾರ್ನ್​ನಲ್ಲಿ ನಾರಿನಂಶ ಅಧಿಕವಾಗಿದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು 
ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ವಿವಿಧ ರೀತಿಯ
ಕ್ಯಾನ್ಸರ್‌ಗಳನ್ನು ತಡೆಯುತ್ತದೆ. ಇದು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಸ್ವೀಟ್ ಕಾರ್ನ್​ನಲ್ಲಿ ನಾರಿನಂಶ ಅಧಿಕವಾಗಿದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ವಿವಿಧ ರೀತಿಯ ಕ್ಯಾನ್ಸರ್‌ಗಳನ್ನು ತಡೆಯುತ್ತದೆ. ಇದು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 5
ಮೆಕ್ಕೆಜೋಳವು ಮೆಗ್ನೀಸಿಯಮ್, ಮ್ಯಾಂಗನೀಸ್, ಕಬ್ಬಿಣ, ತಾಮ್ರ, ಸತು ಮತ್ತು ಸೆಲೆನಿಯಮ್​ನ್ನು 
ಹೊಂದಿರುತ್ತದೆ. ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು 
ಅವಶ್ಯಕವಾಗಿದೆ.

ಮೆಕ್ಕೆಜೋಳವು ಮೆಗ್ನೀಸಿಯಮ್, ಮ್ಯಾಂಗನೀಸ್, ಕಬ್ಬಿಣ, ತಾಮ್ರ, ಸತು ಮತ್ತು ಸೆಲೆನಿಯಮ್​ನ್ನು ಹೊಂದಿರುತ್ತದೆ. ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅವಶ್ಯಕವಾಗಿದೆ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?