ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್ ಬಸ್
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಕೂಡ ಸಿದ್ಧಗೊಳಿಸಲಾಗಿದೆ.
Updated on:Nov 13, 2022 | 5:01 PM

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಒಂದನ್ನು ಸಿದ್ಧಗೊಳಿಸಲಾಗಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್ ಮಾದರಿಯಲ್ಲಿಯೇ ಈ ಬಸ್ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಇದೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್ಇಡಿ ಟಿವಿಗಳಿವೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್ನಲ್ಲಿ ಮಾಡಲಾಗಿದೆ.
Published On - 4:57 pm, Sun, 13 November 22
Related Photo Gallery

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು

ಗೌತಮಿ ಜಾಧವ್ ಹ್ಯಾಪಿ ಫ್ಯಾಮಿಲಿ ಫೋಟೋ; ಖುಷಿಯಾಗಿರಲು ಇನ್ನೇನು ಬೇಕು?

PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ

ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ

ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ

ಆದಂಪುರ ಏರ್ಬೇಸ್ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ

ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
