AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್​ ಬಸ್

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಕೂಡ ಸಿದ್ಧಗೊಳಿಸಲಾಗಿದೆ.

TV9 Web
| Edited By: |

Updated on:Nov 13, 2022 | 5:01 PM

Share
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ
ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ 
ಒಂದನ್ನು ಸಿದ್ಧಗೊಳಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಒಂದನ್ನು ಸಿದ್ಧಗೊಳಿಸಲಾಗಿದೆ.

1 / 5
ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. 
ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

2 / 5
ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು,
ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

3 / 5
ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, 
ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು
ಮೂರು ಎಲ್​ಇಡಿ ಟಿವಿಗಳಿವೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್​ಇಡಿ ಟಿವಿಗಳಿವೆ.

4 / 5
ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು 
ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ
ಬಸ್​ನಲ್ಲಿ ಮಾಡಲಾಗಿದೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್​ನಲ್ಲಿ ಮಾಡಲಾಗಿದೆ.

5 / 5

Published On - 4:57 pm, Sun, 13 November 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?