AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್​ ಬಸ್

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಕೂಡ ಸಿದ್ಧಗೊಳಿಸಲಾಗಿದೆ.

TV9 Web
| Edited By: |

Updated on:Nov 13, 2022 | 5:01 PM

Share
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ
ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ 
ಒಂದನ್ನು ಸಿದ್ಧಗೊಳಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಒಂದನ್ನು ಸಿದ್ಧಗೊಳಿಸಲಾಗಿದೆ.

1 / 5
ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. 
ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

2 / 5
ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು,
ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

3 / 5
ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, 
ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು
ಮೂರು ಎಲ್​ಇಡಿ ಟಿವಿಗಳಿವೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್​ಇಡಿ ಟಿವಿಗಳಿವೆ.

4 / 5
ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು 
ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ
ಬಸ್​ನಲ್ಲಿ ಮಾಡಲಾಗಿದೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್​ನಲ್ಲಿ ಮಾಡಲಾಗಿದೆ.

5 / 5

Published On - 4:57 pm, Sun, 13 November 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ