AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್​ ಬಸ್

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಕೂಡ ಸಿದ್ಧಗೊಳಿಸಲಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 13, 2022 | 5:01 PM

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ
ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ 
ಒಂದನ್ನು ಸಿದ್ಧಗೊಳಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಒಂದನ್ನು ಸಿದ್ಧಗೊಳಿಸಲಾಗಿದೆ.

1 / 5
ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. 
ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

2 / 5
ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು,
ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

3 / 5
ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, 
ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು
ಮೂರು ಎಲ್​ಇಡಿ ಟಿವಿಗಳಿವೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್​ಇಡಿ ಟಿವಿಗಳಿವೆ.

4 / 5
ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು 
ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ
ಬಸ್​ನಲ್ಲಿ ಮಾಡಲಾಗಿದೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್​ನಲ್ಲಿ ಮಾಡಲಾಗಿದೆ.

5 / 5

Published On - 4:57 pm, Sun, 13 November 22

Follow us
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ