ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್ ಬಸ್
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಕೂಡ ಸಿದ್ಧಗೊಳಿಸಲಾಗಿದೆ.
Updated on:Nov 13, 2022 | 5:01 PM

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಒಂದನ್ನು ಸಿದ್ಧಗೊಳಿಸಲಾಗಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್ ಮಾದರಿಯಲ್ಲಿಯೇ ಈ ಬಸ್ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಇದೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್ಇಡಿ ಟಿವಿಗಳಿವೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್ನಲ್ಲಿ ಮಾಡಲಾಗಿದೆ.
Published On - 4:57 pm, Sun, 13 November 22
Related Photo Gallery

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?

ವರ್ಷಗಳ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ 7 ಕ್ರಿಕೆಟಿಗರು

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಕೋಪದಲ್ಲಿ ನಾದಿನಿಯ ಕೊಂದ ವ್ಯಕ್ತಿ

ಅಕ್ಷಯ ತೃತೀಯದಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ ವಸ್ತು ಖರೀದಿಸಬಹುದು

ಸತತ ಸೋಲು, ಸಂಭಾವನೆಯಲ್ಲಿ ಇಳಿಕೆ; ಆದರೂ ನೂರಾರು ಕೋಟಿ ಒಡೆಯ ವಿಕ್ರಮ್

ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ನೋ ಬಾಲ್, ಫ್ರೀ ಹಿಟ್, ರನೌಟ್: ಸೂಪರ್ ಓವರ್ನಲ್ಲಿ ಡೆಲ್ಲಿಗೆ ರೋಚಕ ಜಯ

Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್ಗೆ ನೀಡಿದ ಸಿದ್ದರಾಮಯ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
