ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್ ಬಸ್
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಕೂಡ ಸಿದ್ಧಗೊಳಿಸಲಾಗಿದೆ.
Updated on:Nov 13, 2022 | 5:01 PM
Share

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್ ಬಸ್ (ಕ್ಯಾರಾವನ್) ಒಂದನ್ನು ಸಿದ್ಧಗೊಳಿಸಲಾಗಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್ ಮಾದರಿಯಲ್ಲಿಯೇ ಈ ಬಸ್ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಇದೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್ಇಡಿ ಟಿವಿಗಳಿವೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್ನಲ್ಲಿ ಮಾಡಲಾಗಿದೆ.
Published On - 4:57 pm, Sun, 13 November 22
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




