AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್​ ಬಸ್

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಕೂಡ ಸಿದ್ಧಗೊಳಿಸಲಾಗಿದೆ.

TV9 Web
| Edited By: |

Updated on:Nov 13, 2022 | 5:01 PM

Share
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ
ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ 
ಒಂದನ್ನು ಸಿದ್ಧಗೊಳಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಒಂದನ್ನು ಸಿದ್ಧಗೊಳಿಸಲಾಗಿದೆ.

1 / 5
ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. 
ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

2 / 5
ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು,
ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

3 / 5
ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, 
ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು
ಮೂರು ಎಲ್​ಇಡಿ ಟಿವಿಗಳಿವೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್​ಇಡಿ ಟಿವಿಗಳಿವೆ.

4 / 5
ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು 
ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ
ಬಸ್​ನಲ್ಲಿ ಮಾಡಲಾಗಿದೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್​ನಲ್ಲಿ ಮಾಡಲಾಗಿದೆ.

5 / 5

Published On - 4:57 pm, Sun, 13 November 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ