AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಸಿದ್ಧರಾಮಯ್ಯ ರಾಜ್ಯ ಪ್ರವಾಸಕ್ಕೆಂದು ಸಿದ್ಧವಾದ ಹೈಟೆಕ್​ ಬಸ್

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಜ್ಜಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಕೂಡ ಸಿದ್ಧಗೊಳಿಸಲಾಗಿದೆ.

TV9 Web
| Edited By: |

Updated on:Nov 13, 2022 | 5:01 PM

Share
2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ
ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ 
ಒಂದನ್ನು ಸಿದ್ಧಗೊಳಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಯಾರಾಗಿದ್ದು, ಅವರಿಗಾಗಿ ವಿಶೇಷ ಹೈಟೆಕ್​ ಬಸ್ (ಕ್ಯಾರಾವನ್​)​ ಒಂದನ್ನು ಸಿದ್ಧಗೊಳಿಸಲಾಗಿದೆ.

1 / 5
ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. 
ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

ತಮಿಳುನಾಡು ಸಿಎಂ ಎಂ. ಕೆ ಸ್ಟಾಲಿನ್ ಅವರ ಬಳಿ ಇವರು ಪ್ರಚಾರ ಬಸ್​ ಮಾದರಿಯಲ್ಲಿಯೇ ಈ ಬಸ್​ನ್ನು ಸಹ ತಯಾರಿಸಲಾಗಿದೆ. ತಮಿಳುನಾಡಿನ ಕೊಯಂಬತ್ತುರಿನಲ್ಲಿ ಬಸ್ ಸಿದ್ದಗೊಂಡಿದೆ.

2 / 5
ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು,
ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

ಸಿದ್ಧರಾಮಯ್ಯ ಅವರ ಕ್ಯಾರಾವನ್​ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಚಾಲಕನನ್ನು ಹೊರತುಪಡಿಸಿ 6 ಪ್ರಯಾಣಿಕರಿಗೆ ಸೀಟ್​ ವ್ಯವಸ್ಥೆ ಇದೆ.

3 / 5
ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, 
ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು
ಮೂರು ಎಲ್​ಇಡಿ ಟಿವಿಗಳಿವೆ.

ಇನ್ನು ರೆಸ್ಟ್ ಮಾಡಲು ಡಬಲ್ ಕಾಟ್, ಕೈ ತೊಳೆಯಲು ವಾಷ್ ಬೇಸಿನ್, ಸುಸಜ್ಜಿತವಾದ ಟಾಯ್ಲೆಟ್ ರೂಂ, ಏರ್ ಕಂಡಿಷನ್ ಮತ್ತು ಮೂರು ಎಲ್​ಇಡಿ ಟಿವಿಗಳಿವೆ.

4 / 5
ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು 
ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ
ಬಸ್​ನಲ್ಲಿ ಮಾಡಲಾಗಿದೆ.

ಜೊತೆಗೆ ಸಿದ್ಧರಾಮಯ್ಯ ಬಸ್ಸಿನ ಮೇಲೆ ನಿಂತು ಭಾಷಣ ಮಾಡಲು ಮೈಕ್, ಸ್ಪೀಕರ್ ಮತ್ತು ಸುಸಜ್ಜಿತವಾದ ಲಿಫ್ಟ್ ವ್ಯವಸ್ಥೆ ಕೂಡ ಈ ಬಸ್​ನಲ್ಲಿ ಮಾಡಲಾಗಿದೆ.

5 / 5

Published On - 4:57 pm, Sun, 13 November 22

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?