Bomb Threat: ಬೆಂಗಳೂರಿನಲ್ಲಿ ಎಲ್ಲೆಡೆ ಕಟ್ಟೆಚ್ಚರ: ಹೇಗಿದೆ ಭದ್ರತಾ ತಪಾಸಣೆ? ಚಿತ್ರಗಳಲ್ಲಿ ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ ಸೇರಿದಂತೆ ಹಲವರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮೆಜೆಸ್ಟಿಕ್, ರೈಲು ನಿಲ್ದಾಣ ಮತ್ತಿತರ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




