ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್​ ಮಂಟಪ, ಗಣಪನೇ ಜಡ್ಜ್

ಕರ್ನಾಟಕದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಹೈಕೋರ್ಟ್​ ಸೆಟ್​ ಹಾಕಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಹೈಕೋರ್ಟ್​ನಲ್ಲಿ ಜಡ್ಜ್​, ವಕೀಲ, ಗುಮಾಸ್ತ ಎಲ್ಲವೂ ಗಣೇಶ. ಗಣೇಶನ ಹೈಕೋರ್ಟ್​​ ಮಂಟಪ ಹೇಗಿದೆ? ಫೋಟೋಸ್​ ನೋಡಿ

| Updated By: ವಿವೇಕ ಬಿರಾದಾರ

Updated on:Sep 09, 2024 | 11:42 AM

High court Ganesh Mantapa in Hosuru Tamil nadu Near Bengaluru, Kannada News

ಕರ್ನಾಟಕದಲ್ಲಿ ಗಣೇಶ ಅಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಂದರವಾದ ಸೆಟ್​​ಗಳನ್ನು ಹಾಕಿ ಗಣೇಶನನ್ನು ಕೂಡಿಸಲಾಗಿದೆ. ಕರ್ನಾಟಕ ಗಡಿಭಾಗ ಹೊಸೂರಿನಲ್ಲಿ ಹೈಕೋರ್ಟ್​ ಸೆಟ್​ ಹಾಕಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.

1 / 5
High court Ganesh Mantapa in Hosuru Tamil nadu Near Bengaluru, Kannada News

ಹೊಸೂರಿನ ಶ್ರೀನಗರದಲ್ಲಿ ಹೈಕೋರ್ಟ್ ಮಾದರಿಯ ಸೆಟ್ ಹಾಕಲಾಗಿದೆ. ಹೈಕೋರ್ಟ್​ ಆವರಣದಲ್ಲಿ ಮಹಾತ್ಮ ಗಾಂಧಿ ಮೂರ್ತಿಯನ್ನು ನಿಲ್ಲಿಸಲಾಗಿದೆ. ಮತ್ತು ಪ್ಲೇವುಡ್​ನಿಂದ ತಯಾರಿಸಿದ ಪೊಲೀಸ್ ಜೀಪ್​​ನನ್ನು​ ಪಾರ್ಕ್​ ಮಾಡಲಾಗಿದೆ.

2 / 5
High court Ganesh Mantapa in Hosuru Tamil nadu Near Bengaluru, Kannada News

ಹೈಕೋರ್ಟ್​​ನಲ್ಲಿ ಜಡ್ಜ್, ಗುಮಾಸ್ತ, ಕ್ಲರ್ಕ್, ವಕೀಲರು, ಪೋಲೀಸರು ಎಲ್ಲವೂ ಗಣಪನೇ ಆಗಿದ್ದಾರೆ. ಹೈಕೋರ್ಟ್​ ಕಟಕಟೆಯಲ್ಲಿ ಆರೋಪಿಯಾಗಿ ಇಲಿಯನ್ನ ನಿಲ್ಲಿಸಲಾಗಿದೆ. ಶ್ರೀನಗರ ಯುವಕರ ತಂಡ ಒಟ್ಟು 16ಕ್ಕೂ ಹೆಚ್ಚು ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿದೆ.

3 / 5
High court Ganesh Mantapa in Hosuru Tamil nadu Near Bengaluru, Kannada News

ಬರೊಬ್ಬರಿ ಏಳು ಲಕ್ಷ ರೂಪಾಯಿ ಖರ್ಚು ಮಾಡಿ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಲಾಗಿದೆ. ಜಿಗಣಿಯ ಉದಯ್ ಕುಮಾರ್ ತಂಡದಿಂದ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಿದೆ. ಇಪ್ಪತ್ತೈದು ದಿನದಲ್ಲಿ ಹೈಕೋರ್ಟ್ ಸೆಟ್ ನಿರ್ಮಾಣ ಮಾಡಲಾಗಿದೆ. ​ಇದೇ ಶ್ರೀನಗರದಲ್ಲಿ ಕಳೆದ ವರ್ಷ ಪೊಲೀಸ್ ಠಾಣೆ ಸೆಟ್​ ಹಾಕಲಾಗಿತ್ತು.

4 / 5
High court Ganesh Mantapa in Hosuru Tamil nadu Near Bengaluru, Kannada News

ಹೈಕೋರ್ಟ್​​ ಮಾದರಿ ಸೆಟ್​​ ಅನ್ನು ನೋಡಲು ಹೊಸೂರು, ಬೆಂಗಳೂರು ಸೇರಿದಂತೆ ನಾನಾ ಭಾಗಗಳಿಂದ ಜನರು ಬರುತ್ತಿದ್ದಾರೆ. ಸೆಟ್​ ನಿರ್ಮಾಣ ಮಾಡಿದ ಕಲಾವಿದರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

5 / 5

Published On - 11:41 am, Mon, 9 September 24

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ