AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್​ ಮಂಟಪ, ಗಣಪನೇ ಜಡ್ಜ್

ಕರ್ನಾಟಕದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಹೈಕೋರ್ಟ್​ ಸೆಟ್​ ಹಾಕಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಹೈಕೋರ್ಟ್​ನಲ್ಲಿ ಜಡ್ಜ್​, ವಕೀಲ, ಗುಮಾಸ್ತ ಎಲ್ಲವೂ ಗಣೇಶ. ಗಣೇಶನ ಹೈಕೋರ್ಟ್​​ ಮಂಟಪ ಹೇಗಿದೆ? ಫೋಟೋಸ್​ ನೋಡಿ

ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on:Sep 09, 2024 | 11:42 AM

High court Ganesh Mantapa in Hosuru Tamil nadu Near Bengaluru, Kannada News

ಕರ್ನಾಟಕದಲ್ಲಿ ಗಣೇಶ ಅಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಂದರವಾದ ಸೆಟ್​​ಗಳನ್ನು ಹಾಕಿ ಗಣೇಶನನ್ನು ಕೂಡಿಸಲಾಗಿದೆ. ಕರ್ನಾಟಕ ಗಡಿಭಾಗ ಹೊಸೂರಿನಲ್ಲಿ ಹೈಕೋರ್ಟ್​ ಸೆಟ್​ ಹಾಕಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.

1 / 5
High court Ganesh Mantapa in Hosuru Tamil nadu Near Bengaluru, Kannada News

ಹೊಸೂರಿನ ಶ್ರೀನಗರದಲ್ಲಿ ಹೈಕೋರ್ಟ್ ಮಾದರಿಯ ಸೆಟ್ ಹಾಕಲಾಗಿದೆ. ಹೈಕೋರ್ಟ್​ ಆವರಣದಲ್ಲಿ ಮಹಾತ್ಮ ಗಾಂಧಿ ಮೂರ್ತಿಯನ್ನು ನಿಲ್ಲಿಸಲಾಗಿದೆ. ಮತ್ತು ಪ್ಲೇವುಡ್​ನಿಂದ ತಯಾರಿಸಿದ ಪೊಲೀಸ್ ಜೀಪ್​​ನನ್ನು​ ಪಾರ್ಕ್​ ಮಾಡಲಾಗಿದೆ.

2 / 5
High court Ganesh Mantapa in Hosuru Tamil nadu Near Bengaluru, Kannada News

ಹೈಕೋರ್ಟ್​​ನಲ್ಲಿ ಜಡ್ಜ್, ಗುಮಾಸ್ತ, ಕ್ಲರ್ಕ್, ವಕೀಲರು, ಪೋಲೀಸರು ಎಲ್ಲವೂ ಗಣಪನೇ ಆಗಿದ್ದಾರೆ. ಹೈಕೋರ್ಟ್​ ಕಟಕಟೆಯಲ್ಲಿ ಆರೋಪಿಯಾಗಿ ಇಲಿಯನ್ನ ನಿಲ್ಲಿಸಲಾಗಿದೆ. ಶ್ರೀನಗರ ಯುವಕರ ತಂಡ ಒಟ್ಟು 16ಕ್ಕೂ ಹೆಚ್ಚು ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿದೆ.

3 / 5
High court Ganesh Mantapa in Hosuru Tamil nadu Near Bengaluru, Kannada News

ಬರೊಬ್ಬರಿ ಏಳು ಲಕ್ಷ ರೂಪಾಯಿ ಖರ್ಚು ಮಾಡಿ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಲಾಗಿದೆ. ಜಿಗಣಿಯ ಉದಯ್ ಕುಮಾರ್ ತಂಡದಿಂದ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಿದೆ. ಇಪ್ಪತ್ತೈದು ದಿನದಲ್ಲಿ ಹೈಕೋರ್ಟ್ ಸೆಟ್ ನಿರ್ಮಾಣ ಮಾಡಲಾಗಿದೆ. ​ಇದೇ ಶ್ರೀನಗರದಲ್ಲಿ ಕಳೆದ ವರ್ಷ ಪೊಲೀಸ್ ಠಾಣೆ ಸೆಟ್​ ಹಾಕಲಾಗಿತ್ತು.

4 / 5
High court Ganesh Mantapa in Hosuru Tamil nadu Near Bengaluru, Kannada News

ಹೈಕೋರ್ಟ್​​ ಮಾದರಿ ಸೆಟ್​​ ಅನ್ನು ನೋಡಲು ಹೊಸೂರು, ಬೆಂಗಳೂರು ಸೇರಿದಂತೆ ನಾನಾ ಭಾಗಗಳಿಂದ ಜನರು ಬರುತ್ತಿದ್ದಾರೆ. ಸೆಟ್​ ನಿರ್ಮಾಣ ಮಾಡಿದ ಕಲಾವಿದರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

5 / 5

Published On - 11:41 am, Mon, 9 September 24

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ