AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ ಜನರೆಲ್ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ; ಹಳೇ ಆಸ್ಪತ್ರೆಯಲ್ಲಿ ಹೊಸ ಫೆಸಿಲಿಟಿ ಏನೇನು?

ಬೆಂಗಳೂರಿನ ಕೆ.ಸಿ ಜನರೆಲ್ ಆಸ್ಪತ್ರೆಯನ್ನ ಹೈಟೆಕ್ ಮಾಡೋಕೆ ಸರ್ಕಾರ ಪ್ಲಾನ್ ಮಾಡಿದ್ದು ನಿನ್ನೆ (ಆ.27) ಸಿಎಂ ಸಿದ್ದರಾಮಯ್ಯ ಹಾಗೂ ಹೆಲ್ತ್ ಮಿನಿಸ್ಟರ್ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ಮಲ್ಲೇಶ್ವರಂನಲ್ಲಿರುವ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತೆ.

Vinay Kashappanavar
| Edited By: ಆಯೇಷಾ ಬಾನು|

Updated on: Aug 28, 2024 | 9:00 AM

Share
ಬೆಂಗಳೂರಿನ ಕೆ.ಸಿ ಜನರೆಲ್ ಆಸ್ಪತ್ರೆಯನ್ನ ಹೈಟೆಕ್ ಮಾಡೋಕೆ ಸರ್ಕಾರ ಪ್ಲಾನ್ ಮಾಡಿದೆ. ಈ ಹಿನ್ನಲೆ ನಿನ್ನೆ (ಆ.27) ಸಿಎಂ ಸಿದ್ದರಾಮಯ್ಯ ಹಾಗೂ ಹೆಲ್ತ್ ಮಿನಿಸ್ಟರ್ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ರು.

ಬೆಂಗಳೂರಿನ ಕೆ.ಸಿ ಜನರೆಲ್ ಆಸ್ಪತ್ರೆಯನ್ನ ಹೈಟೆಕ್ ಮಾಡೋಕೆ ಸರ್ಕಾರ ಪ್ಲಾನ್ ಮಾಡಿದೆ. ಈ ಹಿನ್ನಲೆ ನಿನ್ನೆ (ಆ.27) ಸಿಎಂ ಸಿದ್ದರಾಮಯ್ಯ ಹಾಗೂ ಹೆಲ್ತ್ ಮಿನಿಸ್ಟರ್ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ರು.

1 / 5
ಮಲ್ಲೇಶ್ವರಂನಲ್ಲಿರುವ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತೆ. ಜೊತೆಗೆ ಭೋಧನಾ ಕಟ್ಟಡ, ಶವಗಾರ ಕಟ್ಟಡ, ಹೈಟೆಕ್ ಕಿಚನ್, ಲಾಂಡ್ರಿ, ವೈದ್ಯಕೀಯ ಘನ ತ್ಯಾಜ ಕಟ್ಟಡ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದ್ರು.

ಮಲ್ಲೇಶ್ವರಂನಲ್ಲಿರುವ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತೆ. ಜೊತೆಗೆ ಭೋಧನಾ ಕಟ್ಟಡ, ಶವಗಾರ ಕಟ್ಟಡ, ಹೈಟೆಕ್ ಕಿಚನ್, ಲಾಂಡ್ರಿ, ವೈದ್ಯಕೀಯ ಘನ ತ್ಯಾಜ ಕಟ್ಟಡ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದ್ರು.

2 / 5
ಪ್ರಮುಖವಾದ ವಿಚಾರ ಏನಂದ್ರೆ, ಈ ಹೈಟೆಕ್ ಸೌಲಭ್ಯಗಳಿಂದ ಬೆಂಗಳೂರಿನ ಅನೇಕ ಏರಿಯಾಗಳಿಗೆ ನೆರವಾಗಲಿದೆ. ರಾಜಾಜಿನಗರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ, ಮತ್ತಿಕೆರೆ, ನಂದಿನಿ ಲೇಔಟ್ ಹಾಗೂ ಗೋವಿಂದರಾಜನಗರ ಜನ್ರಿಗೆ ಸಹಾಯ ಆಗಲಿದೆ.

ಪ್ರಮುಖವಾದ ವಿಚಾರ ಏನಂದ್ರೆ, ಈ ಹೈಟೆಕ್ ಸೌಲಭ್ಯಗಳಿಂದ ಬೆಂಗಳೂರಿನ ಅನೇಕ ಏರಿಯಾಗಳಿಗೆ ನೆರವಾಗಲಿದೆ. ರಾಜಾಜಿನಗರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ, ಮತ್ತಿಕೆರೆ, ನಂದಿನಿ ಲೇಔಟ್ ಹಾಗೂ ಗೋವಿಂದರಾಜನಗರ ಜನ್ರಿಗೆ ಸಹಾಯ ಆಗಲಿದೆ.

3 / 5
ಇನ್ನು, ಸುಮಾರು 150 ಕೋಟಿ ಮೊತ್ತದ ಅಂದಾಜಿನ ಕಾಮಗಾರಿಗೆ ಚಾಲನೆ ನೀಡಲಾಯ್ತು ಅನ್ನೋ ಮಾಹಿತಿ ಇದೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಮೂರು ಕಡೆಗಳಲ್ಲಿ ಅಂದ್ರೆ ಹೊಸಕೋಟೆ, ನೆಲಮಂಗಲ, ಆನೇಕಲ್​ನಲ್ಲಿ ಹೊಸ ಆಸ್ಪತ್ರೆ ನಿರ್ಮಾಣ ಮಾಡೋದಾಗಿ ಭರವಸೆ ಕೊಟ್ಟಿದ್ದಾರೆ.

ಇನ್ನು, ಸುಮಾರು 150 ಕೋಟಿ ಮೊತ್ತದ ಅಂದಾಜಿನ ಕಾಮಗಾರಿಗೆ ಚಾಲನೆ ನೀಡಲಾಯ್ತು ಅನ್ನೋ ಮಾಹಿತಿ ಇದೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಮೂರು ಕಡೆಗಳಲ್ಲಿ ಅಂದ್ರೆ ಹೊಸಕೋಟೆ, ನೆಲಮಂಗಲ, ಆನೇಕಲ್​ನಲ್ಲಿ ಹೊಸ ಆಸ್ಪತ್ರೆ ನಿರ್ಮಾಣ ಮಾಡೋದಾಗಿ ಭರವಸೆ ಕೊಟ್ಟಿದ್ದಾರೆ.

4 / 5
ಅದೇನೆ ಹೇಳಿ , ಹೊಸ ಮನೆ ಕಟ್ಟಿ ಇಎಂಐ ಕಟ್ಟೋಕಿಂತ ಹಳೇ ಮನೆ ಆಲ್ಟ್ರೇಷನ್ಯೇ ಬೆಟರ್ ಅಂತಾ ಹಳೇ ಆಸ್ಪತ್ರೆಯನ್ನೇ ಹೈಟೆಕ್ ಮಾಡೋದಕ್ಕೆ ಸರ್ಕಾರ ಏನೋ ಪ್ಲಾನ್ ಮಾಡಿದೆ. ಆದ್ರೇ ಇದು ಯಾವಾಗ ಓಪನ್ ಆಗುತ್ತೆ ಕಾದು ನೋಡ್ಬೇಕಿದೆ.

ಅದೇನೆ ಹೇಳಿ , ಹೊಸ ಮನೆ ಕಟ್ಟಿ ಇಎಂಐ ಕಟ್ಟೋಕಿಂತ ಹಳೇ ಮನೆ ಆಲ್ಟ್ರೇಷನ್ಯೇ ಬೆಟರ್ ಅಂತಾ ಹಳೇ ಆಸ್ಪತ್ರೆಯನ್ನೇ ಹೈಟೆಕ್ ಮಾಡೋದಕ್ಕೆ ಸರ್ಕಾರ ಏನೋ ಪ್ಲಾನ್ ಮಾಡಿದೆ. ಆದ್ರೇ ಇದು ಯಾವಾಗ ಓಪನ್ ಆಗುತ್ತೆ ಕಾದು ನೋಡ್ಬೇಕಿದೆ.

5 / 5
Vinay Kashappanavar
Vinay Kashappanavar
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!