ನೆತ್ತಿ ಸುಡುತ್ತಿರುವ ಬಿಸಲು: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು
ಯಾದಗಿರಿ ಜಿಲ್ಲೆಯಲ್ಲಿ ಅತಿಯಾದ ಬಿಸಿಲಿನಿಂದಾಗಿ ಜನರು ತಂಪಾದ ನೀರಿಗಾಗಿ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಫ್ರಿಜ್ಗಳಿಗಿಂತ ಮಣ್ಣಿನ ಮಡಕೆಗಳಲ್ಲಿ ನೀರು ತಂಪಾಗಿರುತ್ತದೆ ಎಂಬ ನಂಬಿಕೆಯಿಂದ ಈ ಬೇಡಿಕೆ ಹೆಚ್ಚಾಗಿದೆ. ಕುಂಬಾರರು ಹೆಚ್ಚಿನ ಪ್ರಮಾಣದಲ್ಲಿ ಮಡಿಕೆಗಳನ್ನು ತಯಾರಿಸುತ್ತಿದ್ದು, ರಾಜಸ್ಥಾನ, ಗುಜರಾತ್ ಮುಂತಾದೆಡೆಯಿಂದಲೂ ಬಣ್ಣಬಣ್ಣದ ಮಡಕೆಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಬೇಡಿಕೆ ಹೆಚ್ಚಳದಿಂದ ಮಡಿಕೆ ವ್ಯಾಪಾರ ಜೋರಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 6:47 pm, Mon, 31 March 25
Follow Us




