AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: ಆಯೇಷಾ ಬಾನು|

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ