AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: |

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌