AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: ಆಯೇಷಾ ಬಾನು|

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್