AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: |

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ