AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: ಆಯೇಷಾ ಬಾನು|

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ