- Kannada News Photo gallery Hina Khan gorgeous bold look from Cannes Film Festival goes viral see pics
Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್
Hina Khan at Cannes Film Festival 2022 : ಕಾನ್ ಚಿತ್ರೋತ್ಸವದಲ್ಲಿ ಭಾರತದ ತಾರೆಯರು ಎಲ್ಲರ ಗಮನಸೆಳೆಯುತ್ತಿದ್ದಾರೆ. ಬಾಲಿವುಡ್ ನಟಿ ಹಿನಾ ಖಾನ್ ಬೋಲ್ಡ್ ಅವತಾರದಲ್ಲಿ ಎಲ್ಲರ ಮನಗೆದ್ದಿದ್ದಾರೆ.
Updated on:May 20, 2022 | 9:14 AM

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಫ್ರಾನ್ಸ್ನಲ್ಲಿ ನಡೆಯುತ್ತಿರುವ ಕಾನ್ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದಾರೆ. ಕಪ್ಪು ಬಣ್ಣದ ಬೋಲ್ಡ್ ದಿರಿಸಿನಲ್ಲಿ ನಟಿ ರೆಡ್ ಕಾರ್ಪೆಟ್ನಲ್ಲಿ ಹೆಜ್ಜೆ ಹಾಕಿದ್ದಾರೆ.

ಹಿನಾ ಖಾನ್ ಗ್ಲಾಮರಸ್ ಫೋಟೋಗಳು ಈಗ ವೈರಲ್ ಆಗಿವೆ.

ಫೋವಾರಿ ಲೇಬಲ್ನಿಂದ ವಿನ್ಯಾಸಗೊಳಿಸಲ್ಪಟ್ಟ ಉಡುಗೆಯನ್ನು ಹಿನಾ ಖಾನ್ ಧರಿಸಿದ್ದರು. ಈ ವಿಶಿಷ್ಟ ಬಗೆಯ ನೆಕ್ಲೆಸ್ ದಿರಿಸಿನಲ್ಲಿ ಲೇಸ್ ವರ್ಕ್ ಮಾಡಲಾಗಿದೆ.

ಹಿನಾ ಖಾನ್ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

34 ವರ್ಷದ ಹಿನಾ ಖಾನ್ ಈ ಹಿಂದೆ ಬಿಗ್ ಬಾಸ್ನಲ್ಲೂ ಕಾಣಿಸಿಕೊಂಡಿದ್ದರು.

ಹಿನಾ ಖಾನ್ ಚಿತ್ರಗಳಿಗಿಂತ ಕಿರುತೆರೆಯಲ್ಲಿ ಮಿಂಚಿದ್ದೇ ಹೆಚ್ಚು. ಇದೀಗ ಕಾನ್ ಚಿತ್ರೋತ್ಸಬದಲ್ಲಿ ಭಾಗಿಯಾದ ನಟಿ ಸಖತ್ ಸುದ್ದಿಯಾಗಿದ್ದಾರೆ.
Published On - 9:13 am, Fri, 20 May 22
Related Photo Gallery

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ
ಬುಮ್ರಾ ಬೌಲಿಂಗ್ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್

ಭಾರತ-ಪಾಕ್ ಗಡಿಯಿಂದ Tv9 ಗ್ರೌಂಡ್ ರಿಪೋರ್ಟ್: ಸನ್ನದ್ಧವಾಗಿರುವ BSF ಯೋಧ

ಐಪಿಎಲ್ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
