AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ