AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ