AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್