AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ