AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು