AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ