ಚಿತ್ರದುರ್ಗದ ಭವ್ಯ ಮಂಟಪದಲ್ಲಿ ವಿರಾಜಮಾನನಾದ ಹಿಂದೂ ಮಹಾಗಣಪತಿ: ಇಲ್ಲಿವೆ ಫೋಟೋಸ್
ಪ್ರತಿವರ್ಷದಂತೆ ಈವರ್ಷವೂ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಚಿತ್ರದುರ್ಗದ ಜೈನ ಧಾಮದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಶಿವಶರಣ ಮಾದಾರ ಚನ್ನಯ್ಯ ಮಠದ ಮಾದಾರ ಚನ್ನಯ್ಯ ಶ್ರೀ, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಶ್ರೀ ಸೇರಿದಂತೆ ವಿವಿಧ ಮಠಾಧೀಶರ ಆಗಮಿಸಿದ್ದರು. ಸೆ. 28ಕ್ಕೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದ್ದು ಪ್ರತಿ ವರ್ಷದಂತೆ ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದೆ.

1 / 7

2 / 7

3 / 7

4 / 7

5 / 7

6 / 7

7 / 7



