AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇಗುಲ ಹುಂಡಿ ಏಣಿಕೆ: ಭಕ್ತರಿಂದ ಈ ತಿಂಗಳು ಕೋಟಿ ಕೋಟಿ ಕಾಣಿಕೆ

ಕೊಪ್ಪಳ ತಾಲೂಕಿನ ಹುಲಗಿ ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ₹1.2 ಕೋಟಿ ರೂ. ಸಂಗ್ರಹವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 10:09 PM

Share
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ 
ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ
ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

1 / 5
ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು  ₹1.2 ಕೋಟಿ ರೂ. ಸಂಗ್ರಹವಾಗಿದೆ.

ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹1.2 ಕೋಟಿ ರೂ. ಸಂಗ್ರಹವಾಗಿದೆ.

2 / 5
ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು,
ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು, ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

3 / 5
ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು
ಹುಂಡಿ ಏಣಿಕೆ ಮಾಡಿದ್ದಾರೆ.

ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ ಮಾಡಿದ್ದಾರೆ.

4 / 5
ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ