AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇಗುಲ ಹುಂಡಿ ಏಣಿಕೆ: ಭಕ್ತರಿಂದ ಈ ತಿಂಗಳು ಕೋಟಿ ಕೋಟಿ ಕಾಣಿಕೆ

ಕೊಪ್ಪಳ ತಾಲೂಕಿನ ಹುಲಗಿ ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ₹1.2 ಕೋಟಿ ರೂ. ಸಂಗ್ರಹವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 10:09 PM

Share
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ 
ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ
ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

1 / 5
ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು  ₹1.2 ಕೋಟಿ ರೂ. ಸಂಗ್ರಹವಾಗಿದೆ.

ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹1.2 ಕೋಟಿ ರೂ. ಸಂಗ್ರಹವಾಗಿದೆ.

2 / 5
ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು,
ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು, ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

3 / 5
ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು
ಹುಂಡಿ ಏಣಿಕೆ ಮಾಡಿದ್ದಾರೆ.

ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ ಮಾಡಿದ್ದಾರೆ.

4 / 5
ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ