AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇಗುಲ ಹುಂಡಿ ಏಣಿಕೆ: ಭಕ್ತರಿಂದ ಈ ತಿಂಗಳು ಕೋಟಿ ಕೋಟಿ ಕಾಣಿಕೆ

ಕೊಪ್ಪಳ ತಾಲೂಕಿನ ಹುಲಗಿ ಇತಿಹಾಸ ಪ್ರಸಿದ್ಧ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ₹1.2 ಕೋಟಿ ರೂ. ಸಂಗ್ರಹವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 10:09 PM

Share
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ 
ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ
ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಒಟ್ಟು ಸಂಗ್ರಹವಾದ ಹಣ ಎಷ್ಟು ಎಂದು ಕೇಳಿದರೆ ಅಚ್ಚರಿ ಪಡುತ್ತೀರಿ.

1 / 5
ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು  ₹1.2 ಕೋಟಿ ರೂ. ಸಂಗ್ರಹವಾಗಿದೆ.

ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹1.2 ಕೋಟಿ ರೂ. ಸಂಗ್ರಹವಾಗಿದೆ.

2 / 5
ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು,
ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

ಒಂದೇ ತಿಂಗಳಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದ್ದು, ಜೊತೆಗೆ 359 ಗ್ರಾಂ ಚಿನ್ನ,15 ಕೆಜಿ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ.

3 / 5
ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು
ಹುಂಡಿ ಏಣಿಕೆ ಮಾಡಿದ್ದಾರೆ.

ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ ಮಾಡಿದ್ದಾರೆ.

4 / 5
ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.

5 / 5
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ