AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hockey World Cup: ಭಾರತ ವಿಶ್ವಕಪ್ ಗೆದ್ದರೆ ತಂಡದ ಪ್ರತಿಯೊಬ್ಬರಿಗೂ 1 ಕೋಟಿ ರೂ. ಬಹುಮಾನ! ಒಡಿಶಾ ಸಿಎಂ ಘೋಷಣೆ

Hockey World Cup: ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್ ಅವರು ಹಾಕಿ ವಿಶ್ವಕಪ್ ಗೆದ್ದ ಭಾರತೀಯ ತಂಡದ ಪ್ರತಿಯೊಬ್ಬ ಆಟಗಾರನಿಗೆ ಒಂದು ಕೋಟಿ ರೂಪಾಯಿಗಳ ಬಹುಮಾನವನ್ನು ನೀಡುವುದಾಗಿ ಘೋಷಣೆ ಹೊರಡಿಸಿದ್ದಾರೆ.

TV9 Web
| Edited By: |

Updated on:Jan 06, 2023 | 10:45 AM

Share
ಜನವರಿ 13 ರಿಂದ ಒಡಿಶಾದಲ್ಲಿ ಪ್ರಾರಂಭವಾಗುವ ಪುರುಷರ ಹಾಕಿ ವಿಶ್ವಕಪ್‌ಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗ ಆಕ್ಷನ್ ಪ್ರಾರಂಭವಾಗಲು ಕಾಯಲಾಗುತ್ತಿದೆ. ಬಹುದಿನಗಳಿಂದ ಪ್ರಶಸ್ತಿಗಾಗಿ ಕಾಯುತ್ತಿದ್ದ ಭಾರತ ತಂಡ ಈ ಬಾರಿ ತವರಿನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾರಿ ಮೊತ್ತದ ಬಹುಮಾನ ಘೋಷಿಸುವ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ.

ಜನವರಿ 13 ರಿಂದ ಒಡಿಶಾದಲ್ಲಿ ಪ್ರಾರಂಭವಾಗುವ ಪುರುಷರ ಹಾಕಿ ವಿಶ್ವಕಪ್‌ಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗ ಆಕ್ಷನ್ ಪ್ರಾರಂಭವಾಗಲು ಕಾಯಲಾಗುತ್ತಿದೆ. ಬಹುದಿನಗಳಿಂದ ಪ್ರಶಸ್ತಿಗಾಗಿ ಕಾಯುತ್ತಿದ್ದ ಭಾರತ ತಂಡ ಈ ಬಾರಿ ತವರಿನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾರಿ ಮೊತ್ತದ ಬಹುಮಾನ ಘೋಷಿಸುವ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ.

1 / 5
ಗುರುವಾರ, ಜನವರಿ 5 ರಂದು, ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್ ಅವರು ಹಾಕಿ ವಿಶ್ವಕಪ್ ಗೆದ್ದ ಭಾರತೀಯ ತಂಡದ ಪ್ರತಿಯೊಬ್ಬ ಆಟಗಾರನಿಗೆ ಒಂದು ಕೋಟಿ ರೂಪಾಯಿಗಳ ಬಹುಮಾನವನ್ನು ನೀಡುವುದಾಗಿ ಘೋಷಣೆ ಹೊರಡಿಸಿದ್ದಾರೆ.

ಗುರುವಾರ, ಜನವರಿ 5 ರಂದು, ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್ ಅವರು ಹಾಕಿ ವಿಶ್ವಕಪ್ ಗೆದ್ದ ಭಾರತೀಯ ತಂಡದ ಪ್ರತಿಯೊಬ್ಬ ಆಟಗಾರನಿಗೆ ಒಂದು ಕೋಟಿ ರೂಪಾಯಿಗಳ ಬಹುಮಾನವನ್ನು ನೀಡುವುದಾಗಿ ಘೋಷಣೆ ಹೊರಡಿಸಿದ್ದಾರೆ.

2 / 5
ಈ ಬಗ್ಗೆ ಹೇಳಿಕೆ ನೀಡಿರುವ ಪಟ್ನಾಯಕ್, “ನಮ್ಮ ದೇಶ ವಿಶ್ವಕಪ್ ಗೆದ್ದರೆ, ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದಿದ್ದಾರೆ. ಹಾಗೆಯೇ ಟೀಮ್ ಇಂಡಿಯಾಗೆ ಶುಭ ಹಾರೈಸಿರುವ ಸಿಎಂ, ನಮ್ಮ ತಂಡ ಚಾಂಪಿಯನ್ ಆಗಿ ಹೊರಹೊಮ್ಮುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಪಟ್ನಾಯಕ್, “ನಮ್ಮ ದೇಶ ವಿಶ್ವಕಪ್ ಗೆದ್ದರೆ, ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದಿದ್ದಾರೆ. ಹಾಗೆಯೇ ಟೀಮ್ ಇಂಡಿಯಾಗೆ ಶುಭ ಹಾರೈಸಿರುವ ಸಿಎಂ, ನಮ್ಮ ತಂಡ ಚಾಂಪಿಯನ್ ಆಗಿ ಹೊರಹೊಮ್ಮುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

3 / 5
ರೂರ್ಕೆಲಾಗೆ ಭೇಟಿ ನೀಡಿದ ಪಟ್ನಾಯಕ್ ಅವರು ಬಿರ್ಸಾ ಮುಂಡಾ ಹಾಕಿ ಸ್ಟೇಡಿಯಂ ಸಂಕೀರ್ಣದಲ್ಲಿ 'ವಿಶ್ವಕಪ್ ವಿಲೇಜ್' ಅನ್ನು ಉದ್ಘಾಟಿಸಿದರು. ಕೇವಲ ಒಂಬತ್ತು ತಿಂಗಳಲ್ಲಿ ವಿಶ್ವಕಪ್ ಗ್ರಾಮವನ್ನು ನಿರ್ಮಿಸಲಾಗಿದ್ದು, ಇದು ಹಾಕಿ ವಿಶ್ವಕಪ್‌ನ ಮಟ್ಟಕ್ಕೆ ಅನುಗುಣವಾಗಿ ಎಲ್ಲಾ ಸೌಲಭ್ಯಗಳೊಂದಿಗೆ 225 ಕೊಠಡಿಗಳನ್ನು ಹೊಂದಿದೆ. ಮುಂಬರುವ ಹಾಕಿ ವಿಶ್ವಕಪ್ ತಂಡಗಳು ಮತ್ತು ಅಧಿಕಾರಿಗಳು ವಿಶ್ವಕಪ್ ವಿಲೇಜ್‌ನಲ್ಲಿ ತಂಗಲಿದ್ದಾರೆ.

ರೂರ್ಕೆಲಾಗೆ ಭೇಟಿ ನೀಡಿದ ಪಟ್ನಾಯಕ್ ಅವರು ಬಿರ್ಸಾ ಮುಂಡಾ ಹಾಕಿ ಸ್ಟೇಡಿಯಂ ಸಂಕೀರ್ಣದಲ್ಲಿ 'ವಿಶ್ವಕಪ್ ವಿಲೇಜ್' ಅನ್ನು ಉದ್ಘಾಟಿಸಿದರು. ಕೇವಲ ಒಂಬತ್ತು ತಿಂಗಳಲ್ಲಿ ವಿಶ್ವಕಪ್ ಗ್ರಾಮವನ್ನು ನಿರ್ಮಿಸಲಾಗಿದ್ದು, ಇದು ಹಾಕಿ ವಿಶ್ವಕಪ್‌ನ ಮಟ್ಟಕ್ಕೆ ಅನುಗುಣವಾಗಿ ಎಲ್ಲಾ ಸೌಲಭ್ಯಗಳೊಂದಿಗೆ 225 ಕೊಠಡಿಗಳನ್ನು ಹೊಂದಿದೆ. ಮುಂಬರುವ ಹಾಕಿ ವಿಶ್ವಕಪ್ ತಂಡಗಳು ಮತ್ತು ಅಧಿಕಾರಿಗಳು ವಿಶ್ವಕಪ್ ವಿಲೇಜ್‌ನಲ್ಲಿ ತಂಗಲಿದ್ದಾರೆ.

4 / 5
ಈ ವೇಳೆ ಮುಖ್ಯಮಂತ್ರಿ ಪಟ್ನಾಯಕ್ ಅವರು ಭಾರತ ತಂಡದ ಆಟಗಾರರನ್ನು ಭೇಟಿಯಾಗಿ ವಿಶ್ವಕಪ್‌ಗೆ ಶುಭ ಹಾರೈಸಿದರು.

ಈ ವೇಳೆ ಮುಖ್ಯಮಂತ್ರಿ ಪಟ್ನಾಯಕ್ ಅವರು ಭಾರತ ತಂಡದ ಆಟಗಾರರನ್ನು ಭೇಟಿಯಾಗಿ ವಿಶ್ವಕಪ್‌ಗೆ ಶುಭ ಹಾರೈಸಿದರು.

5 / 5

Published On - 10:45 am, Fri, 6 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ