AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯೊಂದರಲ್ಲಿ ವಿಶಿಷ್ಟ ಜಾತ್ರೆ: ನೋಡುಗರ ಮೈನವಿರೇಳಿಸುವ ದೃಶ್ಯಗಳು, ಫೋಟೋಸ್​ ನೋಡಿ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವೀರಭದ್ರೇಶ್ವರ ದೇವಾಲಯದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶ್ರೀಶೈಲ ಶ್ರೀಗಳು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಭಕ್ತರು ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 05, 2025 | 8:25 AM

Share
ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

1 / 5
ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

2 / 5
ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

3 / 5
ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

4 / 5
ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ