AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯೊಂದರಲ್ಲಿ ವಿಶಿಷ್ಟ ಜಾತ್ರೆ: ನೋಡುಗರ ಮೈನವಿರೇಳಿಸುವ ದೃಶ್ಯಗಳು, ಫೋಟೋಸ್​ ನೋಡಿ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವೀರಭದ್ರೇಶ್ವರ ದೇವಾಲಯದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶ್ರೀಶೈಲ ಶ್ರೀಗಳು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಭಕ್ತರು ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 05, 2025 | 8:25 AM

Share
ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

1 / 5
ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

2 / 5
ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

3 / 5
ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

4 / 5
ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ