AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯೊಂದರಲ್ಲಿ ವಿಶಿಷ್ಟ ಜಾತ್ರೆ: ನೋಡುಗರ ಮೈನವಿರೇಳಿಸುವ ದೃಶ್ಯಗಳು, ಫೋಟೋಸ್​ ನೋಡಿ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವೀರಭದ್ರೇಶ್ವರ ದೇವಾಲಯದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶ್ರೀಶೈಲ ಶ್ರೀಗಳು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಭಕ್ತರು ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 05, 2025 | 8:25 AM

Share
ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

1 / 5
ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

2 / 5
ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

3 / 5
ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

4 / 5
ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

5 / 5
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ