ಗದಗ ಜಿಲ್ಲೆಯೊಂದರಲ್ಲಿ ವಿಶಿಷ್ಟ ಜಾತ್ರೆ: ನೋಡುಗರ ಮೈನವಿರೇಳಿಸುವ ದೃಶ್ಯಗಳು, ಫೋಟೋಸ್ ನೋಡಿ
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವೀರಭದ್ರೇಶ್ವರ ದೇವಾಲಯದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶ್ರೀಶೈಲ ಶ್ರೀಗಳು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಭಕ್ತರು ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 5

2 / 5

3 / 5

4 / 5

5 / 5
Follow Us



