AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದಲ್ಲಿ ಹೋಳಿಗೆ ಹಬ್ಬ, ರಾಶಿ ರಾಶಿ ಹೋಳಿಗೆ ನೈವೇದ್ಯ; ಏನಿದರ ವಿಶೇಷ? ಇಲ್ಲಿದೆ ನೋಡಿ

ಹಬ್ಬ ಹುಣ್ಣಿಮೆಗಳ ಸಂದರ್ಭದಲ್ಲಿ ಹೋಳಿಗೆ ಮಾಡುವುದು ಸಹಜ. ವಿಶೇಷ ಸಂದರ್ಭಗಳಲ್ಲಿ ಆರಾಧ್ಯ ದೇವರಿಗೆ ನೈವೇದ್ಯ ಅರ್ಪಿಸುವ ಆಚರಣೆಗಳು ಜಾರಿಯಲ್ಲಿವೆ. ಆದರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಹೋಳಿಗೆ ಹಬ್ಬವನ್ನೇ ಆಚರಿಸಲಾಗುತ್ತದೆ. ದೇಗುಲದಲ್ಲಿ ರಾಶಿ ರಾಶಿ ಹೋಳಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ಏನಿದರ ವಿಶೇಷ? ಇಲ್ಲಿದೆ ಮಾಹಿತಿ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Aug 02, 2024 | 10:49 AM

Share
ದೇವಿಯ ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗೆ ನೈವೇದ್ಯ. ಆರಾಧ್ಯ ದೇವಿಯ ದರ್ಶನ ಪಡೆದ ಭಕ್ತರಲ್ಲಿ ಕೃತಾರ್ಥ ಭಾವ. ಇದು ದುರ್ಗದಲ್ಲಿ ಹೋಳಿಗೆ ಹಬ್ಬ ಆಚರಿಸುವ ವಿಶೇಷ ಝಲಕ್.

ದೇವಿಯ ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗೆ ನೈವೇದ್ಯ. ಆರಾಧ್ಯ ದೇವಿಯ ದರ್ಶನ ಪಡೆದ ಭಕ್ತರಲ್ಲಿ ಕೃತಾರ್ಥ ಭಾವ. ಇದು ದುರ್ಗದಲ್ಲಿ ಹೋಳಿಗೆ ಹಬ್ಬ ಆಚರಿಸುವ ವಿಶೇಷ ಝಲಕ್.

1 / 6
ಕೋಟೆನಾಡು ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತದ ಬಳಿಯ ಶ್ರೀ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇಗುಲ ಬಳಿಯ ದೃಶ್ಯವಿದು. ಪ್ರತಿ ವರ್ಷ ಆಷಾಢ ಮಾಸದ ಕೊನೆಯಲ್ಲಿ ಹೋಳಿಗೆ ಹಬ್ಬ ಆಚರಣೆ ಆಚರಿಸಲಾಗುತ್ತದೆ.

ಕೋಟೆನಾಡು ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತದ ಬಳಿಯ ಶ್ರೀ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇಗುಲ ಬಳಿಯ ದೃಶ್ಯವಿದು. ಪ್ರತಿ ವರ್ಷ ಆಷಾಢ ಮಾಸದ ಕೊನೆಯಲ್ಲಿ ಹೋಳಿಗೆ ಹಬ್ಬ ಆಚರಣೆ ಆಚರಿಸಲಾಗುತ್ತದೆ.

2 / 6
ಭಕ್ತರು ಪ್ರತಿ ಮನೆಗಳಲ್ಲಿ ಹೋಳಿಗೆ ಮಾಡಿ ದೇವಿಗೆ ನೈವೇದ್ಯ ತರುತ್ತಾರೆ. ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗಗಳನ್ನಿಟ್ಟು ಪೂಜಿಸಿ ದೇವಿಗೆ ಅರ್ಪಿಸಲಾಗುತ್ತದೆ. ಆ ಮೂಲಕ ಮಕ್ಕಳಿಗೆ ರೋಗ ರುಜನಿಗಳು ಕಾಡದಿರಲಿ ಎಂದು ಪ್ರಾರ್ಥಿಸಲಾಗುತ್ತದೆ.

ಭಕ್ತರು ಪ್ರತಿ ಮನೆಗಳಲ್ಲಿ ಹೋಳಿಗೆ ಮಾಡಿ ದೇವಿಗೆ ನೈವೇದ್ಯ ತರುತ್ತಾರೆ. ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗಗಳನ್ನಿಟ್ಟು ಪೂಜಿಸಿ ದೇವಿಗೆ ಅರ್ಪಿಸಲಾಗುತ್ತದೆ. ಆ ಮೂಲಕ ಮಕ್ಕಳಿಗೆ ರೋಗ ರುಜನಿಗಳು ಕಾಡದಿರಲಿ ಎಂದು ಪ್ರಾರ್ಥಿಸಲಾಗುತ್ತದೆ.

3 / 6
ಹೋಳಿಗೆ ಜತೆಗೆ ಕುಡಿಕೆ, ಮೊಸರನ್ನ, ಬೇವು, ತೆಂಗಿನ ಕಾಯಿ, ಬಾಳೇಹಣ್ಣು ಮತ್ತಿತರೆ ವಸ್ತುಗಳನ್ನು ನೈವೇದ್ಯವನ್ನಾಗಿ ದೇವಿಗೆ ಅರ್ಪಿಸಲಾಗುತ್ತದೆ. ಸಂಜೆ ವೇಳೆಗೆ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ. ಬಳಿಕ ಮದ್ಯರಾತ್ರಿ ವೇಳೆಗೆ ದೇವಿಗೆ ಅರ್ಪಿಸಿದ ನೈವೇದ್ಯವನ್ನು ಟ್ರ್ಯಾಕ್ಟರ್​ನಲ್ಲಿ ತುಂಬಿ ಊರಸೀಮೆಗೆ ಕೊಂಡೊಯ್ದು ಹಾಕಲಾಗುತ್ತದೆ.

ಹೋಳಿಗೆ ಜತೆಗೆ ಕುಡಿಕೆ, ಮೊಸರನ್ನ, ಬೇವು, ತೆಂಗಿನ ಕಾಯಿ, ಬಾಳೇಹಣ್ಣು ಮತ್ತಿತರೆ ವಸ್ತುಗಳನ್ನು ನೈವೇದ್ಯವನ್ನಾಗಿ ದೇವಿಗೆ ಅರ್ಪಿಸಲಾಗುತ್ತದೆ. ಸಂಜೆ ವೇಳೆಗೆ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ. ಬಳಿಕ ಮದ್ಯರಾತ್ರಿ ವೇಳೆಗೆ ದೇವಿಗೆ ಅರ್ಪಿಸಿದ ನೈವೇದ್ಯವನ್ನು ಟ್ರ್ಯಾಕ್ಟರ್​ನಲ್ಲಿ ತುಂಬಿ ಊರಸೀಮೆಗೆ ಕೊಂಡೊಯ್ದು ಹಾಕಲಾಗುತ್ತದೆ.

4 / 6
ಈ ಆಚರಣೆಯಿಂದ ನಾಡಿನ ಜನರಿಗೆ ರೋಗ ರುಜನಿಗಳು ಬಾಧಿಸಲ್ಲ. ಮಳೆ ಬೆಳೆ ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ
ಭಕ್ತರಲ್ಲಿದೆ.

ಈ ಆಚರಣೆಯಿಂದ ನಾಡಿನ ಜನರಿಗೆ ರೋಗ ರುಜನಿಗಳು ಬಾಧಿಸಲ್ಲ. ಮಳೆ ಬೆಳೆ ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

5 / 6
ಒಂದು ಕಡೆ ರೋಗ ರುಜಿನ ದೂರವಾಗಿ ಮಳೆ ಬೆಳೆ ಸಮೃದ್ಧಿ ಆಗಿರುತ್ತದೆಂಬ ನಂಬಿಕೆ ಜನರಲ್ಲಿದೆ. ಮತ್ತೊಂದು ಕಡೆ ಆಷಾಢ ಮಾಸದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರದ ಕೊರತೆ ಆಗಿರುತ್ತದೆ. ಹೀಗಾಗಿ, ಊರ ಸೀಮೆಯಲ್ಲಿ ಆಹಾರ ಹಾಕಿದರೆ ಪ್ರಾಣಿ ಪಕ್ಷಿಗಳಿಗೆ ಆಹಾರ ದಕ್ಕುತ್ತದೆಂಬ ವೈಚಾರಿಕ ಚಿಂತನೆಯೂ ಈ ಆಚರಣೆಯ ಹಿಂದಿದೆ ಎನ್ನಲಾಗುತ್ತದೆ.

ಒಂದು ಕಡೆ ರೋಗ ರುಜಿನ ದೂರವಾಗಿ ಮಳೆ ಬೆಳೆ ಸಮೃದ್ಧಿ ಆಗಿರುತ್ತದೆಂಬ ನಂಬಿಕೆ ಜನರಲ್ಲಿದೆ. ಮತ್ತೊಂದು ಕಡೆ ಆಷಾಢ ಮಾಸದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರದ ಕೊರತೆ ಆಗಿರುತ್ತದೆ. ಹೀಗಾಗಿ, ಊರ ಸೀಮೆಯಲ್ಲಿ ಆಹಾರ ಹಾಕಿದರೆ ಪ್ರಾಣಿ ಪಕ್ಷಿಗಳಿಗೆ ಆಹಾರ ದಕ್ಕುತ್ತದೆಂಬ ವೈಚಾರಿಕ ಚಿಂತನೆಯೂ ಈ ಆಚರಣೆಯ ಹಿಂದಿದೆ ಎನ್ನಲಾಗುತ್ತದೆ.

6 / 6
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?