AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

Share
ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ